India Languages, asked by pradeepv6261, 1 year ago

ಕಟ್ಟುವುದೂ ಕಟ್ಟಿನ ಕೆಡುವುದು ಸುಲಭ ಗಾದೆ

Answers

Answered by Anonymous
4

Answer:

ಕಟ್ಟುವುದು ಕಠಿಣ ಕೆಡಹುವುಡದು ಸುಲಭ

ಗಾದೆ ವೇದಕ್ಕೆ ಸಮಾನ. ಗಾದೆ ಸುಳ್ಳಾದರು ವೇದ ಸುಳ್ಳಾಗುವುದಿಲ್ಲ. ಗಾದೆ ಹಿರಿಯರು ಹೇಳಿದ ಅನುಭವದ ನುಡಿಮುತ್ತುಗಳು. ಗಾದೆಗಳು ಆಕಾರದಲ್ಲಿ ವಾಮಾನನಾದರೂ ಅರ್ಥದಲ್ಲಿ ತ್ರಿವಿಕ್ರಮನಂತೆ ಈ ಮೇಲಿನ ಗಾದೆಯು ಪ್ರಸಿದ್ಧವಾಗಿದೆ.

ಯಾವುದೇ ಕೆಲಸವನ್ನು ಸರಿಯಾಗಿ ಮಾಡಬೇಕಾದರೆ ಕಷ್ಟಪಡಬೇಕು. ಆದರೆ ಹಾಲು ಮಾಡಲು ಕಷ್ಟಪಡಬೇಕಾಗಿಯೂ ಇಲ್ಲ. "ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ" ಎಂಬ ಈ ಗಾದೆಯು ಇದೆ ಅರ್ಥವನ್ನು ಕೊಡುತ್ತದೆ. ಒಬ್ಬ ಕುಂಬಾರ ಮಡಕೆಗಳನ್ನು ಮಾಡಲು ಮಣ್ಣು ತಂದು ಅರಳನ್ನು ಬೇರ್ಪಡಿಸಿ ಮಣ್ಣನ್ನು ಹದಮಾಡಿ ಕಷ್ಟಪಟ್ಟು ಮಡಿಕೆಯನ್ನು ಮಾಡುತ್ತಾನೆ. ಆದರೆ ಆ ಮಡಿಕೆಯನ್ನು ಒಡೆಯಲು ಒಂದು ದೊಣ್ಣೆ ಪೆಟ್ಟು ಸಾಕು. ಯಾವುದೇ ಒಂದು ಹಾಲು ಮಾಡುವುದು ಸುಲಭ ಪ್ರಾಚೀನ ಭಾರತೀಯರು ಕಠಿಣ ಶ್ರಮವಹಿಸಿ ಭಾರತದ ಪ್ರಾಚೀನ ವಾಸ್ತು ಶಿಲ್ಪಗಳನ್ನು ನಿರ್ಮಿಸಿದರು. ಆದರೆ ವಿದೇಶಿಯರು ಒಂದು ಕ್ಷಣ ಮಾತ್ರದಲ್ಲಿ ವಾಸ್ತು ಶಿಲ್ಪಗಳನ್ನು ಕೆಡವಿ ಹಾಕಿದರು. ಹಾಗೆಯೇ ಮನುಷ್ಯ ತನ್ನ ಉತ್ತಮವಾದ ಜೀವನದ ಭವಿಷ್ಯವನ್ನು ನಿರ್ಮಿಸಲು ಜೀವನವೆಲ್ಲ ಕಷ್ಟಪಡಬೇಕು. ಆದರೆ ವ್ಯಕ್ತಿತ್ವ ಹಾಲು ಮಾಡಿಕೊಳ್ಳುವುದಕ್ಕೆ ಒಂದರಗಳಿಗೆ ಸಾಕು.

ಒಂದು ಕೂಡ ಹಾಲು ಕೆಡವಲು ತೊಟ್ಟು ಹುಲಿ ಸಾಕಲ್ಲವೇ? ಆದ್ದರಿಂದ ಮಾನವ ತನ್ನ ಘಟನೆಯನ್ನರಿತು ಕಾರ್ಯನಿರ್ವಹಿಸಬೇಕು ಎಂಬುದನ್ನು ಪ್ರಸ್ತುತ ಗಾದೆಯು ತಿಳಿಸುತ್ತದೆ.

ಧನ್ಯವಾದಗಳು!

Similar questions