India Languages, asked by amuthapamuthap263, 4 months ago

ಅ. ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ
೧. ಯಾರಿಗೆ ಮಾಲಿನ್ಯದ ಸೋಂಕು ತಗುಲಿತು?
೨. ಗೆಳೆಯ ಗೆಳತಿಯರು ಎಲ್ಲಿ ಸ್ನಾನ ಮಾಡಿದರು? ?
೩. ಸ್ನಾನ ಮಾಡಿದವರನ್ನು ಆಸ್ಪತ್ರೆಗೆ ಸೇರಿಸಿದವರು ಯಾರು?
೪. ನದಿ ಮಧ್ಯದಿಂದ ಯಾರು ಧುತ್ತನೆ ಪ್ರತ್ಯಕ್ಷಳಾದಳು?
೫. ಮಕ್ಕಳು ಯಾರ ಸಹಕಾರದೊಂದಿಗೆ ನದಿ ಸ್ವಚ್ಛತೆಯ ಜವಾಬ್ದಾರಿಯನ್ನು
ಈ ಕೆಳಗಿನ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯಗಳಲ್ಲಿ ಉತ್ತರಿಸಿ,
೧. ಮಕ್ಕಳು ಏಕೆ ನದಿಯಲ್ಲಿ ಸ್ನಾನ ಮಾಡಿದರು?
೨. ಸ್ನಾನದ ಬಳಿಕ ಮಕ್ಕಳು ಸ್ಥಿತಿ ಏನಾಗಿತ್ತು ?
೩. ರೆಹಮಾನ್ ಜಲದೇವತೆಗೆ ಏನೆಂದು ಹೇಳಿದ?
೪, ನದಿ ಶುದ್ಧವಾಗಿ ಹರಿಯುವಂತಾಗಲು ಏನು ಮಾಡಬಹುದು?
೫, ಜಲದೇವತೆ, 'ನನಗಾಗಿ ನೀವೇನು ಮಾಡಬಲ್ಲಿರಿ?' ಎಂದು ನಿಮ್ಮ
ಉತ್ತರವೇನು?​

Answers

Answered by itsgagan
5

Answer:ಅಶೋಕನದ್ದು ೪ ಲಕ್ಷ ಯೋಧರ ಸೇನೆಯಾದರೆ, ಕಳಿಂಗ ದೇಶದಲ್ಲಿ ೬೦,೦೦೦ ಪದಾತಿಗಳು, ೧೦,೦೦೦ ಅಶ್ವದಳ ಹಾಗು ೭೦೦ ಗಜಸೇನೆಗಳಿತ್ತು. ಈ ಸಮರದಲ್ಲಿ ಸುಮಾರು ೧,೫೦,೦೦೦ ಕಳಿಂಗದ ಯೋಧರು ಹಾಗೂ ೧,೦೦,೦೦೦ ಅಶೋಕನ ಯೋಧರು ಸಾವನ್ನಪ್ಪಿದರು. ಇದರ ಪರಿಣಾಮವಾಗಿ ಯುದ್ಧ ಭೂಮಿಯ ಸಮೀಪದಲ್ಲಿ ಹರಿಯುವ ದಯಾ ನದಿಯ ಬಣ್ಣ ಸಾವಿಗೀಡದವರ ರಕ್ತದಿಂದ ... ಯುದ್ಧದ ನಂತರ ಸಂಪೂರ್ಣ ಕಳಿಂಗವನ್ನು ಸಂಪೂರ್ಣ ಲೂಟಿ ಮತ್ತು ನಾಶ ಮಾಡಲಾಯಿತು.

Explanation:

Similar questions