Hindi, asked by k9erakesh, 4 months ago

ನಡೆ-ನುಡಿಗಳ ಬಗ್ಗೆ ಮುಕ್ತಾಯಕ್ಕನ ಅಭಿಪ್ರಾಯವೇನು?​

Answers

Answered by studarsani18018
1

Answer:

ಮುಕ್ತಾಯಕ್ಕನನ್ನು ವಚನಸಾಹಿತ್ಯದ ಧೃವತಾರೆ ಎಂದು ಕರೆಯಲಾಗುತ್ತದೆ. ಅಕ್ಕಮಹಾದೇವಿ ಭಕ್ತಿಮಾರ್ಗ, ತಾರ್ಕಿಕ ಜ್ಞಾನಮಾರ್ಗ ಹೊಂದಿದರೆ, ಮುಕ್ತಾಯಕ್ಕ ವೈಚಾರಿಕತೆಯ ದಿಟ್ಟನಿಲುವಿನ ಜ್ಞಾನಮಾರ್ಗ ಹೊಂದಿದವಳು. ಈಕೆಯ ಸುಮಾರು ೩೭ವಚನಗಳು ಈವರೆಗೆ ನಮಗೆ ಲಭ್ಯವಾಗಿವೆ. ಈಕೆಯ ವಚನಗಳ ಅಂಕಿತ ಅಜಗಣ್ಣ, ಅಜಗಣ್ಣ ತಂದೆ ಎಂಬುದು.

Explanation:

Please mark as brainlylist

Similar questions