English, asked by THANULOVER, 1 month ago

ಡಿ ಯು. ಆರ್. ಅನಂತಮೂರ್ತಿಯವರು ಗದಯದಾದರು. ಇದು ಕೃತಿಗಳ ಹೆಸರನ್ನುಬರೆಯಿ?​

Answers

Answered by Anonymous
9

Answer:

ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅವರು ಅನಂತರ ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅನೇಕ ಮುಖ್ಯ ಹುದ್ದೆಗಳನ್ನು ನಿರ್ವಹಿಸಿದರು. ಅವರು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದರು ಮತ್ತು ನವ ಚಳುವಳಿಯ ಪ್ರವರ್ತಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇವರ ಸಮಗ್ರ ಸಾಹಿತ್ಯಕ್ಕಾಗಿ ೧೯೯೪ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು[೧] ,ಕನ್ನಡ ಭಾಷೆಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿರುವ ಆರನೇ ಬರಹಗಾರರಾಗಿದ್ದಾರೆ. ಈ ಪ್ರಶಸ್ತಿಯು ಭಾರತದಲ್ಲಿ ನೀಡಲ್ಪಟ್ಟ ಅತ್ಯುನ್ನತ ಗೌರವವಾಗಿದೆ. ೧೯೯೮ ರಲ್ಲಿ ಇವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು. ೧೯೮೦ ರ ದಶಕದ ಅಂತ್ಯದಲ್ಲಿ ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು. ಅವರು ೨೦೧೩ ರ ಮ್ಯಾನ್ ಬುಕರ್ ಅಂತರರಾಷ್ಟ್ರೀಯ ಪ್ರಶಸ್ತಿಯ ಅಂತಿಮ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು.

Answered by crazycusturd
2

ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅವರು ಅನಂತರ ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅನೇಕ ಮುಖ್ಯ ಹುದ್ದೆಗಳನ್ನು ನಿರ್ವಹಿಸಿದರು. ಅವರು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದರು ಮತ್ತು ನವ ಚಳುವಳಿಯ

hope it is useful to you

mark me as a brainlist ❣️

Similar questions