India Languages, asked by annadaniannadani, 5 hours ago

ರಂಗರಾವ್ ಸಮಾಧಿಯ ಮೇಲೆ ಬರೆದ ಹೇಳಿಕೆ ಯಾವುದು​

Answers

Answered by trisha8970
10

Answer:

“ನನ್ನ ಶಾಲೆಯಲ್ಲಿ ಕಲಿತ ದಲಿತ ಜನಾಂಗದ ಮಕ್ಕಳು * ವಿದ್ಯಾದೊಡ್ಡವರಾಗಿ ಸರ್ಕಾರಿ ನೌಕರಿ ಸೇರಿ ನಮ್ಮೂರ ರಸ್ತೆಗಳಲ್ಲಿ ಕಾರಿನಲ್ಲಿ ಓಡಾಡಬೇಕು. ಆಗ ರಸ್ತೆಯಲ್ಲಿ ಏಳುವ ಧೂಳು ನನ್ನ ತಲೆಗೆ ತಾಗಬೇಕು. ಆಗ ನನ್ನ ಜನ್ಮ ಸಾರ್ಥಕವಾಗುತ್ತದೆ” ಇದು ರಂಗರಾಯರ ಸಮಾಧಿಯ ಮೇಲೆ ಬರದ ಹೇಳಿಕ.

Similar questions