Social Sciences, asked by vijaypd1920, 5 hours ago

3. ಕರ್ನಾಟಕದಲ್ಲಿನ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ವಿಧಿ​

Answers

Answered by Anonymous
3

Answer:

ಕರ್ನಾಟಕದಲ್ಲಿನ ಹಿಂದುಳಿದ ಪ್ರದೇಶಗಳಿಗೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ವಿಧಿ 371(ಜೆ) ನೇ ವಿಧಿ.

ಧನ್ಯವಾದಗಳು.

Answered by prettykitty664
2

Explanation:

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು. ಇದರಲ್ಲಿ ಶೇ. ಸು.೭೫ರಷ್ಟು ಭಾಗ ಬ್ರಾಹ್ಮಣರೇ ಇರುತ್ತಿದ್ದರು. ಈ ಸಮುದಾಯ ವಿದ್ಯೆಯಲ್ಲಿ ಅದರಲ್ಲೂ ಇಂಗ್ಲಿಷ್ ವಿದ್ಯಾಭ್ಯಾಸದಲ್ಲಿ ಮುಂದಿರುತ್ತಿತ್ತು. ಉಳಿದಂತೆ ಐರೋಪ್ಯ ಅಧಿಕಾರಿಗಳು ಮತ್ತು ಅರಸು ಮನೆತನ ಮೂಲದವರು ಆಡಳಿತದಲ್ಲಿದ್ದರು. ಬ್ರಾಹ್ಮಣ ವರ್ಗ ಆಡಳಿತದ ಎಲ್ಲ ಶಾಖೆಗಳಲ್ಲಿ ಬೇರೂರಿದ್ದಲ್ಲದೆ ರಾಜಕೀಯವಾಗಿಯೂ ಮುಂಚೂಣಿಗೆ ಬಂದಿತು. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲೂ ಬ್ರಾಹ್ಮಣರು ಮುಂದಾಳುಗಳಾಗಿದ್ದರು

I hope it will help you

Similar questions