Biology, asked by nitin8775, 1 year ago

Easy on the water problem of karnataka in kannada language

Answers

Answered by sakura5066
1
ಬೆಂಗಳೂರು, ಏ. 2 : ದಕ್ಷಿಣ ಕರ್ನಾಟಕದ ಈ ಬಯಲುಸೀಮೆಯ ಭೂಮಿ ಫಲವತ್ತಾಗಿದ್ದರೂ ಕೃಷಿ ಚಟುವಟಿಕೆಗೆ, ಕುಡಿಯಲು ನೀರು ಕೇಳಿಕೇಳಿ ಈ ಭಾಗದ ಜನರ ಬಾಯಿಯ ಪಸೆ ಬತ್ತಿಹೋಗಿದೆ. ಶಾಶ್ವತ ನೀರಾವರಿಗಾಗಿ ರಾಜಕಾರಣಿಗಳಿಂದ ರಾಜಕಾರಣಿಗಳಿಗೆ ಮನವಿ ಪತ್ರ ಹಿಡಿದು ಅಲೆದಾಡಿದರೂ ಬೆವರು ಬಸಿದುಹೋಗಿದೆಯೇ ಹೊರತು, ಗರಿಗರಿ ಶುಭ್ರವಸ್ತ್ರಧಾರಿಗಳು ಇತ್ತ ತಿರುಗಿನೋಡುತ್ತಿಲ್ಲ.
Similar questions