ಕನ್ನಡವ ನುಡಿ ಪದ್ಯದ ಸಾರಾಂಶ
Guys answer if u know the language. Thus language is Kannada of Karnataka
Who don't know please stay away. I don't want irrelevant answers.
❌Spammers stay away❌
Answers
Answered by
1
ಸಾರಾಂಶ:
ಶ್ರೀವಿಜಯನು ಕನ್ನಡನಾಡಿನ ಜನರು ಪದದ ಅರ್ಥವನ್ನು ಅರಿತು ಮಾತನಾಡುವ ಸಾಮರ್ಥ್ಯವುಳ್ಳವರು. ತಾವು ಆಡುವ ಮಾತನ್ನು ಅರ್ಥಮಾಡಿಕೊಂಡು ನಡೆಯುವವರಾಗಿದ್ದರು. ಆ ಸಾಮಾನ್ಯ ಜನರು ನಿಜವಾಗಿಯು ಚತುರರು, ಅವರು ಶಿಕ್ಷಣವನ್ನು ಪಡೆಯದಿದ್ದರು ಕಾವ್ಯವನ್ನು ರಚಿಸುವಷ್ಟು ಪರಿಣತಿ ಹೊಂದಿದ ಬುದ್ಧಿಯುಳ್ಳವರು ಎಂದು ಕನ್ನಡಿಗರ ಗುಣ ವಿಶೇಷತೆ ಹಾಗೂ ಕಾವ್ಯ ಶಕ್ತಿಯನ್ನು ವರ್ಣಿಸಿದ್ದಾನೆ.
Hloo..
Nanu kannda da avle..
Similar questions