India Languages, asked by shreyassundaresh784, 11 months ago

I want an essay of teachers day in kannada

Answers

Answered by Krishnagupta11
0
ಸೆಪ್ಟೆಂಬರ್ 5 ಬಂದರೆ ಮಾಜಿ ರಾಷ್ಟ್ರಪತಿ, ಶಿಕ್ಷಣತಜ್ಞ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತೇವಷ್ಟೇ. ಎಷ್ಟೋ ಸಂವತ್ಸರಗಳು ಉರುಳಿದರೂ ಇಂದಿಗೂ ಕೂಡ ಆದರ್ಶ ಶಿಕ್ಷಕ ಎಂದರೆ ರಾಧಾಕೃಷ್ಣನ್ ಅವರ ಹೆಸರು ಅಥವಾ ದಶಕಗಳ ಹಿಂದಿನ ಧೋತಿ ಉಟ್ಟಕೊಂಡು ಬರುತ್ತಿದ್ದ ಮೇಷ್ಟ್ರುಗಳ ಹೆಸರು ನೆನಪಿಗೆ ಬರುತ್ತವೆಯೇ ಹೊರತು ಇಂದಿನ ಕಾಲದ ಶಿಕ್ಷಕರು ನೆನಪಿಗೆ ಏಕೆ ಬರುತ್ತಿಲ್ಲ? ಶಿಕ್ಷಕರ ಜೀವನವಿಧಾನ, ಪಾಠ ಮಾಡುವ ಧರತಿ ಎಲ್ಲ ಬದಲಾಗಿರಬಹುದು, ಆದರೆ ಇಡೀ ನಾಡೇ ತಲೆಯೆತ್ತಿ ನೋಡುವಂಥ ಮೇಷ್ಟ್ರುಗಳೇಕೆ ಹುಟ್ಟುತ್ತಿಲ್ಲ?

* ವಿವೇಕ ಪಟಗಾರ್, ಬೆಟ್ಕುಳಿ
ಗುರು ಪರಂಪರೆಯ ನಮ್ಮ ದೇಶದಲ್ಲಿ ಗುರುಗಳು ಯಾವಾಗಲೂ ಇತರರಿಗೆ ಆದರ್ಶವಾಗಿರಬೇಕು ಎಂದು ಸಮಾಜ ಬಯಸುತ್ತದೆ. ಇಪ್ಪತ್ತು ವರ್ಷದ ಹಿಂದೆ ಗುರುವಿಗೆ ಅದೇ ರೀತಿಯ ಮಹತ್ವ ಇತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಗುರುವಿನ ಬಗ್ಗೆ ಮೊದಲಿದ್ದಷ್ಟು ಗೌರವ ಸಮಾಜಕ್ಕೆ ಇಲ್ಲ ಮತ್ತು ಅದು ಕಡಿಮೆಯಾಗುತ್ತಾ ಇದೆ. ಇದು ನಿಜಕ್ಕೂ ದುರದೃಷ್ಟಕರ. ಸಮಾಜ ಸಹಾ ಹಿಂದೆ ಇದ್ದ ಗುರುವಿನಂತೆ ಈಗಿನ ಶಿಕ್ಷಕರು ಇರಬೇಕೆಂದು ಅಪೇಕ್ಷೆ ಮಾಡುವುದು ಸೂಕ್ತವಲ್ಲ. ಎಲ್ಲಾ ಕ್ಷೇತ್ರಗಳಲ್ಲಿಯೂ ಅಮೂಲಾಗ್ರ ಬದಲಾವಣೆ ಆಗುತ್ತಿದೆ ಅದರಂತೆ ಶಿಕ್ಷಣ ಕ್ಷೇತ್ರವೂ ಬದಲಾಗುತ್ತಾ ಇದೆ. ಅದಕ್ಕೆ ತಕ್ಕಂತೆ ಗುರುವಿನ ಕಾರ್ಯನಿರ್ವಹಣೆ ಕೂಡ ಬದಲಾಗಿದೆ.


ಹಿಂದಿನ ಗುರುಗಳು ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಇಡೀ ಸಮಾಜಕ್ಕೆ ಮಾದರಿಯಾಗಿರುತ್ತಿದ್ದರು. ಆದರೆ ಇಂದಿನ ಕೆಲವು ಗುರುವನ್ನು ಮಾದರಿಯಾಗಿರಿಸಿಕೊಂಡರೆ ಅದಕ್ಕಿಂತ ದುರಂತ ಇನ್ನೊಂದಿರಲಿಕ್ಕಿಲ್ಲ. ಶಿಕ್ಷಕ ದಿನಾಚರಣೆಯ ಈ ಸಂದರ್ಭದಲ್ಲಿ ಸಮುದಾಯ ಶಿಕ್ಷಕವರ್ಗದಿಂದ ನಿರೀಕ್ಷಿಸುವ ಅಂಶಗಳು, ಶಿಕ್ಷಕರು ಇರುವ ರೀತಿ ಈ ಬಗ್ಗೆ ಅವಲೋಕಿಸ ಬೇಕಾದ ಅಗತ್ಯವಿದೆ.


Answered by anu1234wer
1

Answer:

Short Teachers day essay. Teacher's day is celebrated every year on 5th September. It is celebrated on the auspicious occasion of Dr Sarvepalli Radhakrishnan birthday. The purpose of this celebration is to pay respect to the teachers.

Similar questions