History, asked by jaypalsinh4560, 1 year ago

Janapada sahitya yandarenu? in Kannada language

Answers

Answered by Anonymous
27
ಕನ್ನಡ ಸಾಹಿತ್ಯ ಮತ್ತು ಜಾನಪದ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕನ್ನಡ ಸಾರಸ್ವತ ಲೋಕದ ಹಿರಿಯರಲ್ಲಿ ಒಬ್ಬರಾದ ಎಚ್.ಎಲ್. ನಾಗೇಗೌಡರದು ಬಹುಮುಖ ಪ್ರತಿಭೆ. ಅವರ ಬಹುದಿನದ ಕಲ್ಪನೆಯ ಕೂಸು ಜನಪದ ಲೋಕ. ಇದರಲ್ಲಿ ಇಡೀ ಗ್ರಾಮೀಣ ಸಂಸ್ಕೃತಿಯ ಹೂರಣವೇ ಅಡಗಿದೆ.
Similar questions