Janapada sahitya yandarenu? in Kannada language
Answers
Answered by
27
ಕನ್ನಡ ಸಾಹಿತ್ಯ ಮತ್ತು ಜಾನಪದ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಕನ್ನಡ ಸಾರಸ್ವತ ಲೋಕದ ಹಿರಿಯರಲ್ಲಿ ಒಬ್ಬರಾದ ಎಚ್.ಎಲ್. ನಾಗೇಗೌಡರದು ಬಹುಮುಖ ಪ್ರತಿಭೆ. ಅವರ ಬಹುದಿನದ ಕಲ್ಪನೆಯ ಕೂಸು ಜನಪದ ಲೋಕ. ಇದರಲ್ಲಿ ಇಡೀ ಗ್ರಾಮೀಣ ಸಂಸ್ಕೃತಿಯ ಹೂರಣವೇ ಅಡಗಿದೆ.
Similar questions