World Languages, asked by aisha247937, 9 months ago

kannada gadegalu with explaination​

Answers

Answered by lucy02
2

Explanation:

ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ.

ಉದಾಹರಣೆಗೆ:

ಅತಿಆಸೆ ಗತಿ ಕೇಡು,

ಹೊಳೆಗೆ ಸುರಿದರೂ ಅಳೆದು ಸುರಿಯಬೇಕು,

ಕೈ ಕೆಸರಾದರೆ ಬಾಯಿ ಮೊಸರು.

ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು

ಮಣ್ಣಿನಿಂದ ಮಣ್ಣಿಗೆ (English: from mud to the mud)

ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.

ಸೊನ್ನೆಯಿಂದ ಸೊನ್ನೆಗೆ (English: from nothing to nothing)

ಅರ್ಥ: [ಬೌದ್ಧ ಧರ್ಮದ ಪ್ರಕಾರ,] ಶೂನ್ಯದಿಂದ ಹುಟ್ಟಿದ ಎಲ್ಲವೂ ಕಡೆಗೆ ಶೂನ್ಯದಲ್ಲಿ ವಿಲೀನಗೊಳ್ಳುತ್ತವೆ. [ಹಿಂದೂ ಧರ್ಮದ ಪ್ರಕಾರ], ಪರಮಾತ್ಮನಲ್ಲಿ ಹುಟ್ಟಿದ ಎಲ್ಲವೂ ಕಡೆಗೆ ಪರಮಾತ್ಮನಲ್ಲಿ ಐಕ್ಯಗೊಳ್ಳುತ್ತವೆ.

Answered by Hemu1432
4

Answer:

Here is your answer I hope this answer is help full

Attachments:
Similar questions