Sadruda bharatha; savalu mathu savalugalu kannada essay
Answers
* ಲೇಖನವನ್ನು ಸಬ್ಮಿಟ್ ಮಾಡಲು ಕೊನೆಯ ದಿನಾಂಕ ಜನವರಿ 25, 2009
* ಎಲ್ಲಾ ಲೇಖನಗಳ ಪೂರ್ಣಪಾಠವನ್ನು ಜನವರಿ 26, 2009 (ಭಾರತದ ಗಣರಾಜ್ಯೋತ್ಸವ) ರಂದು ವಿಚಾರಮಂಟಪ.ನೆಟ್ನಲ್ಲಿ ಪ್ರಕಟಿಸಲಾಗುತ್ತದೆ.
* ಫೆಬ್ರವರಿ 15, 2009ಕ್ಕೆ ಫಲಿತಾಂಶ ಪ್ರಕಟ.
* ಭಾರತದಲ್ಲಿರುವವರಿಗೆ ಬಹುಮಾನದ ಮೊತ್ತಕ್ಕೆ ಡಿ.ಡಿ. ಮಾಡಲಾಗುವುದು. ಬೇರೆ ಕಡೆ ಇರುವವರಿಗೆ ಡಾಲರ್ ಲೆಕ್ಕದಲ್ಲಿ ಚೆಕ್ ಕಳುಹಿಸಲಾಗುವುದು.
* ಇಂತಹವರು ಪಾಲ್ಗೊಳ್ಳಬಾರದೆಂಬ ನಿಬಂಧನೆಗಳೇನೂ ಇಲ್ಲ.
* ಲೇಖನ ಕನಿಷ್ಠ 1000 ಪದಗಳಿರಬೇಕು. ಗರಿಷ್ಠ ಮಿತಿ ಇಲ್ಲ. (ಪುಸ್ತಕಕ್ಕಾಗುವಷ್ಟು ಬರೆದರೂ ಸಮಸ್ಯೆಯಿಲ್ಲ).
* ಈ ಮುಂಚೆ ಬೇರೆಲ್ಲೂ ಪ್ರಕಟವಾಗಿರಬಾರದು.
* ಒಬ್ಬರು ಎರಡೂ ವಿಷಯಗಳ ಮೇಲೆ ಬರೆಯಬಹುದು.
* ಲೇಖಕರು ವಿಚಾರಮಂಟಪ.ನೆಟ್ಗೆ ಲಾಗಿನ್ ಆಗಿ ತಮ್ಮ ಲೇಖನವನ್ನು ಅಪ್ಲೋಡ್ ಮಾಡಬಹುದು. ಅಂದು ಅಪ್ಲೋಡ್ ಆದ ಲೇಖನದ ಮೊದಲ ಪ್ಯಾರಾವನ್ನು ಅಂದೇ ಪ್ರಕಟಿಸಲಾಗುತ್ತದೆ (ಪೂರ್ಣಪಾಠವಲ್ಲ). ಒಂದು ಸಲ ಅಪ್ಲೋಡ್ ಆದಮೇಲೆ ಕಾಗುಣಿತ ತಪ್ಪುಗಳನ್ನು ಹೊರತುಪಡಿಸಿ ಬೇರೆ ತರಹದ ತಿದ್ದುಪಡಿಗಳಿಗೆ ಅವಕಾಶವಿಲ್ಲ. ಹಾಗಾಗಿ ಪೂರ್ಣವಾಗಿ ಸಿದ್ದವಾದ ಲೇಖನವನ್ನೆ ಕಾಪಿ-ಪೇಸ್ಟ್ ಮಾಡಿ, ಒಂದೇ ಬಾರಿಗೆ ಅಪ್ಲೋಡ್ ಮಾಡಿ.